ರಾಷ್ಟ್ರೀಯ

ಕಾವೇರಿ ವಿಚಾರಕ್ಕೆ ಕರ್ನಾಟಕ ಪರ ವಕೀಲ ನಾರಿಮನ್ ವಾದ ಮಂಡನೆಯಿಂದ ಹಿಂದಕ್ಕೆ

Pinterest LinkedIn Tumblr

narimanನವದೆಹಲಿ (ಸೆ.30): ಕಾವೇರಿ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ವಾದ ಮಂಡನೆಯಿಂದ ಹಿಂದಕ್ಕೆ ಸರಿದಿದ್ದಾರೆ.
ಕರ್ನಾಟಕ ಸರ್ಕಾರ ಪದೇ ಪದೇ ಕೋರ್ಟ್ ಆದೇಶ ಉಲ್ಲಂಘನೆ ಮಾಡುತ್ತಿದೆ, ಹೀಗಾಗಿ ವಾದ ಮಂಡನೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಪತ್ರವನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೊಟ್ಟಿದ್ದೇನೆ ಎಂದು ಅವರು ಹೇಳಿದ್ದಾರೆ.

Comments are closed.