ರಾಷ್ಟ್ರೀಯ

ಪರೀಕ್ಷೆ ಭಯದಿಂದ ವಿದ್ಯಾರ್ಥಿಗಳು ದೂರವಿರಬೇಕು: ಮನ್‌ ಕೀ ಬಾತ್ ನಲ್ಲಿ ಮೋದಿ

Pinterest LinkedIn Tumblr


ಬೆಂಗಳೂರು: ಹುತಾತ್ಮ ಯೋಧರಿಗಾಗಿ ನಾಳೆ ಎರಡು ನಿಮಿಷ ಮೌನಾಚರಣೆ ಮಾಡಿ ಹಾಗೂ ವಿದ್ಯಾರ್ಥಿಗಳು ಪರೀಕ್ಷೆ ಭಯದಿಂದ ಹೊರಬರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ವರ್ಷದ ಮೊದಲ ಮನ್‌ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಕೋರಿ ಎಲ್ಲರೂ ಎರಡು ನಿಮಿಷ ಮೌನಾಚರಣೆ ಮಾಡಿ ಎಂದು ದೇಶದ ಜನತೆಗೆ ಕರೆ ಕೊಟ್ಟರು.

ವಿದ್ಯಾರ್ಥಿಗಳು ಪರೀಕ್ಷೆ ಭಯದಿಂದ ಹೊರಬೇಕು. ಪರೀಕ್ಷೆಯ ಸಾಪಲ್ಯ ಮತ್ತು ವೈಫಲ್ಯ ಜೀವನದ ಯಶಸ್ಸನ್ನು ನಿರ್ಧರಿಸುವುದಿಲ್ಲ ಹಾಗಾಗಿ ವಿದ್ಯಾರ್ಥಿಗಳು ಒತ್ತಡರಹಿತರಾಗಿ ಪರೀಕ್ಷೆ ಬರೆಯಬೇಕು ಎಂದು ಕಿವಿ ಮಾತು ಹೇಳಿದರು.

Comments are closed.