ರಾಷ್ಟ್ರೀಯ

ಪರ್ಬಾತಿ ನದಿ ನೀರಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಮುಳುಗಿ 10 ಜನರ ಸಾವು

Pinterest LinkedIn Tumblr


ಧೋಲ್ಪುರ: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಕನಿಷ್ಟ ಹತ್ತು ಜನರು ಸಾವನ್ನಪ್ಪಿದ ಘಟನೆ ರಾಜಸ್ಥಾನದ ಧೋಲ್ಪುರದಲ್ಲಿ ನಡೆದಿದೆ. ಇಲ್ಲಿನ ಪರ್ಬಾತಿ ನದಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ.

ಮಂಗಳವಾರ ರಾತ್ರಿ ಏಳು ಮೃತದೇಹಗಳನ್ನು ಹೊರತೆಗೆಯಲಾಗಿತ್ತು. ರಾತ್ರಿ ಕಾರ್ಯಾಚರಣೆಯನ್ನು ಸ್ಥಗಿತ ಮಾಡಲಾಗಿತ್ತು. ಇಂದು ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಮುಂದುವರಿದಿದ್ದು, ಒಟ್ಟು ಹತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ.

Comments are closed.