Share Share on Facebook Share on Twitter Email ಶ್ರೀನಗರ: ಭಯೋತ್ಪಾದಕರು ಎಸೆದ ಬಾಂಬ್ ಕಾಶ್ಮೀರ ವಿಶ್ವವಿದ್ಯಾಲಯದ ಪ್ರವೇಶ ದ್ವಾರದ ಸಮೀಪ ಸ್ಫೋಟಿಸಿ ಹಲವರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. ಕಾಶ್ಮೀರ ವಿವಿಯ ಸರ್ ಸೈಯದ್ ಗೇಟ್ ಸಮೀಪ ಗ್ರೇನೇಡ್ ಸ್ಫೋಟಗೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. . 0 Mangalore Corespondent Prev Post ಮಹಾರಾಷ್ಟ್ರದ ಸಿಎಂ ಆಗಿ ಶಿವಸೇನೆಯ ಉದ್ದವ್ ಠಾಕ್ರೆ ಪ್ರಮಾಣ ವಚನಕ್ಕೆ ಗ್ರೀನ್ ಸಿಗ್ನಲ್ 26/11/2019 Next Post ಎಮ್ಮಿ ಪ್ರಶಸ್ತಿ ಪಡೆದ ಭಾರತೀಯ ನಟ ನವಾಜುದ್ದೀನ್ ಸಿದ್ದಿಕಿ 26/11/2019 Related Posts ಉತ್ತರ ಗೋವಾದ ನೈಟ್ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ: 23 ಮಂದಿ ಸಾವು 07/12/2025 ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ನ.28ಕ್ಕೆ ಉಡುಪಿ ಜಿಲ್ಲೆಯ ಮೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ 26/11/2025 ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು 21/11/2025 Comments are closed.
ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ನ.28ಕ್ಕೆ ಉಡುಪಿ ಜಿಲ್ಲೆಯ ಮೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ 26/11/2025
Comments are closed.