ಕರಾವಳಿ

ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್‌ನಿಂದ ಕಯ್ಯಾರ ಕಿಂಞ್ಙಣ್ಣ ರೈ ರವರ 101ನೇ ಜನ್ಮದಿನಾಚರಣೆ

Pinterest LinkedIn Tumblr

Kayyara_kinna_rai_1

ಮಂಗಳೂರು,ಜೂ.09: ಕನ್ನಡ ಸಾಹಿತ್ಯ ಪರಿಷತ್ತ್ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಬುಧವಾರ ನಗರದ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ‘ಕಯ್ಯಾರ ಕಿಂಞ್ಙಣ್ಣ ರೈ ಅವರ 101ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಕಯ್ಯಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ಅವರು ದೀಪಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ್ ಕಲ್ಕೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Kayyara_kinna_rai_2 Kayyara_kinna_rai_3 Kayyara_kinna_rai_4 Kayyara_kinna_rai_5 Kayyara_kinna_rai_6 Kayyara_kinna_rai_7 Kayyara_kinna_rai_8

ಮಂಗಳೂರು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಡಾ. ಸದಾನಂದ ಪೆರ್ಲ ಅವರು ‘ಕಯ್ಯಾರ ಕಿಂಞ್ಙಣ್ಣ ರೈ ಅವರ ಬಗ್ಗೆ ಮಾಹಿತಿ ನೀಡಿದರು. ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ ಡಾ. ವಸಂತ ಕುಮಾರ ಪೆರ್ಲ, ಕೆ.ಎಸ್. ಶಾರದಾ ವಿದ್ಯಾಸಂಸ್ಥೆಯ ಪ್ರಮುಖರಾದ ಕೆ.ಎಸ್. ಕಲ್ಲೂರಾಯ, ಲೀಲಾ ಉಪಾಧ್ಯಾಯ, ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಮೊಹಮ್ಮದ್ ಹನೀಫ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

kallkuara_kayara_bday_1 kallkuara_kayara_bday_2 kallkuara_kayara_bday_3 kallkuara_kayara_bday_4 kallkuara_kayara_bday_5 kallkuara_kayara_bday_6 kallkuara_kayara_bday_7

Kayyara_kinna_rai_9 Kayyara_kinna_rai_10 Kayyara_kinna_rai_11 Kayyara_kinna_rai_12 Kayyara_kinna_rai_13 Kayyara_kinna_rai_14 Kayyara_kinna_rai_15

ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಅಧ್ಯಕ್ಷೆ ವಿಜಯಲಕ್ಷ್ಮಿ ಶೆಟ್ಟಿ ಸ್ವಾಗತಿಸಿದರು. ದಯಾನಂದ ಕಟೀಲು ಕಾರ್ಯಕ್ರಮ ನಿರೂಪಿಸಿದರು.

Comments are closed.