ಕರಾವಳಿ

ಸರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

Pinterest LinkedIn Tumblr

student_tribute_1

ಮಂಗಳೂರು, ಸೆ. 22: ಕಾಶ್ಮೀರದ ಉರಿ ಸೇನಾ ನೆಲೆಯಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಯೋಧರಿಗೆ ಸರ್ವ ಕಾಲೇಜಿನ ವಿದ್ಯಾರ್ಥಿಗಳು ನಗರದ ಕದ್ರಿಯ ಯೋಧರ ಸ್ಮಾರಕದಲ್ಲಿ ಬುಧವಾರ ಸಂಜೆ ಶ್ರದ್ಧಾಂಜಲಿ ಸಲ್ಲಿಸಿದರು.

student_tribute_2 student_tribute_3 student_tribute_4 student_tribute_5 student_tribute_6 student_tribute_7 student_tribute_8 student_tribute_9 student_tribute_10

ಇದಕ್ಕೂ ಮುನ್ನ ವಿದ್ಯಾರ್ಥಿಗಳು ನಗರದಲ್ಲಿ ಮೊಂಬತ್ತಿ ಮೆರವಣೆಗೆ ನಡೆಸಿದರು. ಈ ಮೆರವಣೆಗೆಯಲ್ಲಿ ನೂರಾರು ವಿದ್ಯಾರ್ಥಿಗಳ ಪಾಲ್ಗೊಂಡಿದ್ದರು. ಬಳಿಕ ಕದ್ರಿ ಸ್ಮಾರಕ ಭವನಕ್ಕೆ ಆಗಮಸಿದ ವಿದ್ಯಾರ್ಥಿಗಳು ಮೇಣದ ಬತ್ತಿ ಹಚ್ಚಿ ಹುತಾತ್ಮ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಬಳಿಕ ಉಗ್ರರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ತುಳಿದು ನಾಶ ಮಾಡುವ ಮೂಲಕ ಆಕ್ರೋಷ ವ್ಯಕ್ತ ಪಡಿಸಿದರು.

Comments are closed.