ಕರಾವಳಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಮುತ್ತಿಗೆ ಹಾಕಿದ್ರೇ ಹುಷಾರು..!; ಎಚ್ಚರಿಕೆ ನೀಡಿದ ಮುಸ್ಲಿಂ, ಕ್ರೈಸ್ತ ಮುಖಂಡರು

Pinterest LinkedIn Tumblr

ಉಡುಪಿ: ಚಲೋ ಉಡುಪಿಯಲ್ಲಿ ಪೇಜಾವರ ಶ್ರೀಗಳ ಅವಹೇಳನ ಮಾಡಿದ್ದಲ್ಲದೇ ಮಠಕ್ಕೆ ಮುತ್ತಿಗೆ ಹಾಕುವ ಬೆದರಿಕೆ ಒಡ್ಡಿದ ಬಗ್ಗೆ ಉಡುಪಿಯಲ್ಲಿ ಮುಸ್ಲಿಂ ಮತ್ತು ಕ್ರೈಸ್ತ ಮುಖಂಡರು ಪ್ರತಿಭಟನೆ ನಡೆಸಿದರು. ಉಡುಪಿಯ ಸಂಸ್ಕೃತ ಕಾಲೇಜ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

article-2621761-1da019f000000578-216_634x495-horz

ಚಲೋ ಉಡುಪಿ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀ ಗಳ ಬಗ್ಗೆ ಅವಹೇಳನಕಾರಿ ಮಾತುಗಳನ್ನು ತೀವ್ರವಾಗಿ ಖಂಡಿಸಿದ ಪ್ರತಿಭಟನಾಕಾರರು ಇದರಲ್ಲಿ ರಾಜೀಕಿಯ ನಾಟಕವಿದೆ . ಕೃಷ್ಣ ಮಠಕ್ಕೆ ಯಾರಿಂದಲು ಮುತ್ತಿಗೆ ಹಾಕಲು ಸಾದ್ಯವಿಲ್ಲ. ಶ್ರೀಗಳ ಹಿಂದೆ ಎಲ್ಲಾ ಧರ್ಮದವರು ಇದ್ದಾರೆ. ಮಠಕ್ಕೆ ಮುತ್ತಿಗೆ ಹಾಕಿದ್ರೆ ನಾವು ತಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Comments are closed.