ಕರಾವಳಿ

ಬಿಜೆಪಿ ಗೋ ಸಂರಕ್ಷಣಾ ಪ್ರಕೋಷ್ಠದ ವತಿಯಿಂದ ಗೋ ಪೂಜೆ

Pinterest LinkedIn Tumblr

bjp_go_puje_1

ಮಂಗಳೂರು, ಅಕ್ಟೋಬರ್.31:ಭಾರತೀಯ ಜನತಾ ಪಾರ್ಟಿ ಗೋ ಸಂರಕ್ಷಣಾ ಪ್ರಕೋಷ್ಠದ ವತಿಯಿಂದ ಗೋ ಪೂಜೆ ಕಾರ್ಯಕ್ರಮ ಸೋಮವಾರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಜರಗಿತು.

bjp_go_puje_2 bjp_go_puje_3 bjp_go_puje_4 bjp_go_puje_5 bjp_go_puje_6 bjp_go_puje_7

ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕಾರ ಕ್ಯಾ| ಗಣೇಶ್ ಕಾರ್ಣಿಕ್, ಜಿಲ್ಲಾಧ್ಯಕ್ಷರಾದ ಸಂಜೀವ ಮಠಂದೂರು, ಜಿಲ್ಲಾ ಪ್ರಧಾನಕಾರ್ಯರ್ಶಿಗಳಾದ ಕಿಶೋರ್ ರೈ, ಉಮಾನಾಥ ಕೋಟ್ಯಾನ್, ಸುದರ್ಶನ ಎಂ, ಕ್ಯಾ| ಬ್ರಿಜೇಶ್ ಚೌಟ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಶ್ರೀಮತಿ ಕಸ್ತೂರಿ ಪಂಜ, ರಾಜ್ಯ ಗೋ ಸಂರಕ್ಷಣಾ ಪ್ರಮುಖ್ ವಿನಯ ಎಲ್. ಶೆಟ್ಟಿ, ಗೋ ಸಂರಕ್ಷಣಾ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾದ ಗಣೇಶ್ ಅರ್ಭಿ, ಪುಷ್ಪರಾಜ ಆಳ್ವ, ರಾಜೇಶ್ ಶೆಟ್ಟಿ ,ಮನಪಾ ವಿರೋಧ ಪಕ್ಷದ ನಾಯಕಿ ಶ್ರೀಮತಿ ರೂಪ ಡಿ.ಬಂಗೇರ, ಜಿಲ್ಲಾ ಕಾರ್ಯದರ್ಶಿ ಪ್ರಭಾ ಮಾಲಿನಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಪೂಜಾ ಪೈ, ಮುತಾಂದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Comments are closed.