ಮಂಗಳೂರು : ಕನ್ನಡ ರಾಜೋತ್ಸವದ ಪ್ರಯುಕ್ತ ಮಂಗಳವಾರ ಬೆಳಿಗ್ಗೆ ನಗರದ ಕೇಂದ್ರ ಮೈದಾನದಲ್ಲಿ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕ್ಕೃತಿಕ ಕಾರ್ಯಕ್ರಮಗಳು ಜರಗಿತು.
ಕಾರ್ಯಕ್ರಮದಲ್ಲಿ ನಗರದ ಶಾಲಾ – ಕಾಲೇಜಿನ ನೂರಾರು ವಿದ್ಯಾರ್ಥಿಗಳು ಆಕರ್ಷಕ ನೃತ್ಯ ಪ್ರದರ್ಶನ ಹಾಗೂ ನೃತ್ಯ ರೂಪಕ ಪ್ರದರ್ಶನದ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
Comments are closed.