ಕರಾವಳಿ

ಮಂಗಳೂರಿನಲ್ಲಿ ಜಿಲ್ಲಾಡಳಿತದಿಂದ ಟಿಪ್ಪು ಜಯಂತಿ ಆಚರಣೆ

Pinterest LinkedIn Tumblr

tippu-jayanti-zp_1

ಮಂಗಳೂರು ನವೆಂಬರ್.10: ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್ ಹಾಗೂ ದ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಗುರುವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಟಿಪ್ಪು ಜಯಂತಿಯನ್ನು ಆಚರಿಸಲಾಯಿತು.

tippu-jayanti-zp_2 tippu-jayanti-zp_3 tippu-jayanti-zp_4 tippu-jayanti-zp_5 tippu-jayanti-zp_7 tippu-jayanti-zp_8 tippu-jayanti-zp_9 tippu-jayanti-zp_10 tippu-jayanti-zp_11 tippu-jayanti-zp_12 tippu-jayanti-zp_13

ಸರಕಾರದ ವತಿಯಿಂದ ಆಯೋಜಿಸಲಾದ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ಶಾಸಕ ಮೊಯ್ದಿನ್ ಬಾವ, ಎಮ್ ಎಲ್ ಸಿ ಐವನ್ ಡಿಸೋಜ, ದ.ಕ.ಜಿಲ್ಲಾಧಿಕಾರಿ ಡಾ.ಕೆ.ಜೆ.ಜಗದೀಶ್, ಮಂಗಳೂರು ನಗರ ಪೊಲೀಸ್ ಕಮಿಷನರ್ ಚಂದ್ರಶೇಖರ್ ಹಾಗೂ ಮತ್ತಿತ್ತರ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹೆಚ್ಚಿನ ವಿವರ ನಿರೀಕ್ಷಿಸಿ..

Comments are closed.