ಕರಾವಳಿ

ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಎಬಿವಿಪಿ ಕುಂದಾಪುರ ಘಟಕ ಆಗ್ರಹ

Pinterest LinkedIn Tumblr

ಕುಂದಾಪುರ: ಪ್ರೌಢಶಾಲಾ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರ ರಾಜೀನಾಮೆಗೆ ಅಗ್ರಹಿಸಿ ಕುಂದಾಪುರ ಎಬಿವಿಪಿ ಘಟಕದ ವತಿಯಿಂದ ಕುಂದಾಪುರ ತಹಶಿಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

kundapura_abvp_manavi-4 kundapura_abvp_manavi-2 kundapura_abvp_manavi-1 kundapura_abvp_manavi-3

ಟಿಪ್ಪುಜಯಂತಿಯ ಸರ್ಕಾರಿ ಕಾರ್ಯಕ್ರಮದ ವೇಳೆ ಅಶ್ಲೀಲ ಚಿತ್ರ ವೀಕ್ಷಣೆಗೆ ಸಂಬಂಧಿಸಿದಂತೆ ಪ್ರೌಢಶಾಲಾ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರ ರಾಜೀನಾಮೆಗೆ ಅಗ್ರಹಿಸಿ , ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ಘಟಕದ ವತಿಯಿಂದ ಇಲ್ಲಿನ ಸರ್ವ ಕಾಲೇಜಿನ ಮುಖಂಡರು ಕುಂದಾಪುರ ತಹಶೀಲ್ದಾರ್ ಜಿ.ಎಂ. ಬೋರ್ಕರ್ ಅವರಿಗೆ ಮನವಿ ಸಲ್ಲಿಸಿದರು.

Comments are closed.