ಕರಾವಳಿ

ಅಂಬೇಡ್ಕರ್ ಮಹಾಪರಿನಿರ್ವಾಹಣ ದಿನಾಚರಣೆ

Pinterest LinkedIn Tumblr

ambedkar_day_twnhall

ಮಂಗಳೂರು, ಡಿ.6: ಜಿಲ್ಲಾಡಳಿತ ವತಿಯಿಂದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಹಣ ದಿನವನ್ನು ಮಂಗಳವಾರ ನಗರದಲ್ಲಿ ಆಚರಿಸಲಾಯಿತು.

ಮಂಗಳೂರಿನ ಪುರಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್, ಜಿಲ್ಲಾ ಎಸ್ಪಿ ಭೂಷಣ್ ಜಿ. ಬೊರಸೆ, ಮನಪಾ ಆಯುಕ್ತ ಮುಹಮ್ಮದ್ ನಝೀರ್ ಮತ್ತಿತರರು ಉಪಸ್ಥಿತರಿದ್ದರು.

Comments are closed.