ಮಂಗಳೂರು : ಮಂಗಳೂರು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮಖ್ಯಸ್ಥರಾಗಿ ಸಹಾಯಕ ನಿರ್ದೇಶಕರಾದ ಶ್ರೀಮತಿ ಎಸ್. ಉಷಾಲತಾ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಸಹಾಯಕ ನಿರ್ದೇಶಕರಾದ ಅವರು ಈ ಹಿಂದೆ ಚಿತ್ರದುರ್ಗ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾಗಿದ್ದು ವರ್ಗಾವಣೆ ಹೊಂದಿ ಆಗಮಿಸಿದ್ದಾರೆ.ಈ ಹಿಂದೆ ಭದ್ರಾವತಿ, ಹಾಸನ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಿದ ಇವರು ಮೂಲತ: ಬಂಟ್ವಾಳ ತಾಲೂಕಿನ ಸರಪಾಡಿಯವರು.
Comments are closed.