ಕರಾವಳಿ

ನಗರದ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ

Pinterest LinkedIn Tumblr

ಮಂಗಳೂರು, ಫೆಬ್ರವರಿ.1: ನಗರದಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬುಧವಾರ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.. ಪುತ್ತೂರು ಮತ್ತು ಮಂಗಳೂರಿನ ಕೆಲವು ಉದ್ಯಮಿಗಳ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.

ಪುತ್ತೂರಿನ ಖ್ಯಾತ ಉದ್ಯಮಿ ಸೀತರಾಮ ರೈ ದೇರಿದಂತೆ ಕೆಲವು ಪ್ರತಿಷ್ಠಿತ ಉದ್ಯಮಿಗಳ ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಕೆಲವು ದಾಖಲೆ ಪತ್ರಗಳ ಪರಿಶೀಲಿಸಿದ್ದಾರೆ ಎನ್ನಲಾಗಿದೆ.

Comments are closed.