ಉಡುಪಿ: ಉಡುಪಿ ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ಇವರ ವತಿಯಿಂದ ಉಡುಪಿ ನಗರ ಕೇಂದ್ರದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಟ್ಟಡದ ಶಿಲಾನ್ಯಾಸ ಹಾಗೂ ಉಡುಪಿ ಜಿಲ್ಲೆಯನ್ನು ಪ್ರಥಮ ಬಹಿರ್ದೆಸೆ ಮುಕ್ತ ಎಂದು ಘೋಷಿಸುವ ಕುರಿತ ಕಾರ್ಯಕ್ರಮವು ನವೆಂಬರ್ 19 ರಂದು ಮಧ್ಯಾಹ್ನ 3.15 ಕ್ಕೆ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
(ಸಾಂದರ್ಭಿಕ ಚಿತ್ರ)
Comments are closed.