ಕರಾವಳಿ

ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಪಲಿಮಾರು ಶ್ರೀ ಭೇಟಿ

Pinterest LinkedIn Tumblr

ಕುಂದಾಪುರ: ಈ ಬಾರಿ ಪರ್‍ಯಾಯ ಪೀಠಾರೋಹಣಗೈಯಲ್ಲಿರುವ ಉಡುಪಿ ಪಲಿಮಾರು ಮಠದ ಸ್ವಾಮೀಜಿ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಗಳು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಜೆ.ಸಿ ಜನಾರ್ಧನ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ, ವ್ಯವಸ್ಥಾಪನ ಸಮಿತಿಯ ಸದಸ್ಯ ಕೆ.ರಮೇಶ ಗಾಣಿಗ, ದೇವಳದ ಅರ್ಚಕ ವೃಂದ ಮತ್ತು ಊರವರು ಶ್ರೀಗಳನ್ನು ಬರಮಾಡಿಕೊಂಡರು.

Comments are closed.