ಮಂಗಳೂರು : ಕಂಕನಾಡಿ ಗರಡಿ ಕ್ಷೇತ್ರಕ್ಕೆ ಸೊರಬ ಕ್ಷೇತ್ರದ ಶಾಸಕರಾದ ಮಧು ಬಂಗರಪ್ಪ ಅವರು ಶುಕ್ರವಾರ ಭೇಟಿ ನೀಡಿ ಶ್ರೀ ಕ್ಷೇತದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಪರವಾಗಿ ಕ್ಷೇತ್ರದ ಅದ್ಯಕ್ಷರಾದ ಶ್ರೀ ಕೆ.ಚಿತ್ತರಂಜನ್ ಅವರು ಮಧು ಬಂಗರಪ್ಪ ಅವರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಮೇನಜರ್ ಕಿಶೋರ್ ಮಜಿಲ ಹಾಗೂ ಆಡಳಿತ ಮಂಡಳಿಯವರು ಹಾಗೂ ಜೆ.ಡಿ.ಎಸ್. ಇದರ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ಅದ್ಯಕ್ಷರಾದ ವಸಂತ್ ಪೂಜಾರಿ ಹಾಗೂ ಸಂದೀಪ್ ಗರೋಡಿ , ಕೌಶಿಕ್ ಗರೋಡಿ, ವಿದೀಶ್ ಡಿ.ಕೆ ಹಾಗೂ ಇನ್ನಿತರು ಉಪಸ್ಥಿತರಿದ್ದರು
Comments are closed.