ಕರಾವಳಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ನಟಿ ಶ್ರುತಿ ಭೇಟಿ, ಶ್ರೀ ಕೃಷ್ಣನ ದರ್ಶನ

Pinterest LinkedIn Tumblr

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಕನ್ನಡ ಚಲನಚಿತ್ರ ನಟಿ ಹಾಗೂ ಬಿ.ಜೆ.ಪಿ. ತಾರಾ ನಾಯಕಿ ಶ್ರುತಿ ಭೇಟಿ ನೀಡಿ ದೇವರ ದರ್ಶನ ಮಾಡಿದರು.

ಈ ಸಂದರ್ಭ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

Comments are closed.