ಕರಾವಳಿ

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಮಾಜಿ ಸಚಿವೆ ಉಮಾಶ್ರೀ

Pinterest LinkedIn Tumblr

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಚಲನಚಿತ್ರ ನಟಿ, ಹಾಗೂ ಮಾಜಿ ಸಚಿವೆ ಉಮಾಶ್ರೀ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇವರನ್ನು ಶ್ರೀ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಎಂ. ಶೆಟ್ಟಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ, ರಮೇಶ್ ಗಾಣಿಗ ಕೊಲ್ಲೂರು ಮೊದಲಾದವರು ಇದ್ದರು.

Comments are closed.