ಕರಾವಳಿ

ಸೆ.16: ಸಂಘನಿಕೇತನದಲ್ಲಿ ಖ್ಯಾತ ಹಿಂದುಸ್ಥಾನಿ ಗಾಯಕ ಜಯತೀರ್ಥ ಮೇವುಂಡಿರವರ ಭಜನ್ ಸಂಧ್ಯಾ ಕಾರ್ಯಕ್ರಮ

Pinterest LinkedIn Tumblr

ಮಂಗಳೂರು : ನಗರದ ಸಂಘನಿಕೇತನದಲ್ಲಿ ನಡೆಯುತಿರುವ 71ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ದ ಸಂದರ್ಭದಲ್ಲಿ ಹುಬ್ಬಳ್ಳಿಯ ಖ್ಯಾತ ಹಿಂದುಸ್ಥಾನಿ ಗಾಯಕ ಜಯತೀರ್ಥ ಮೇವುಂಡಿ ರವರ ಭಜನ್ ಸಂಧ್ಯಾ ಕಾರ್ಯಕ್ರಮವು ಆದಿತ್ಯವಾರ ಸಾಯಂಕಾಲ 6 ಗಂಟೆಗೆ ಗಣೇಶೋತ್ಸವದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯುವ ವೇದಿಕೆಯಲ್ಲಿ ಜರಗಲಿರುವುದು.

ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಿತಿಯ ಜೊತೆ ಕಾರ್ಯದರ್ಶಿ ಸುರೇಶ್ ವಿ . ಕಾಮತ್  ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿರುತಾರೆ.

Comments are closed.