ಕರಾವಳಿ

ನಾನು ಮೊದಲು ರಾಮಭಕ್ತೆ ನಂತರ ಸಂಸದೆ: ಶೋಭಾ ಕರಂದ್ಲಾಜೆ

Pinterest LinkedIn Tumblr

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗ್ರಹಿಸಿ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಿಶ್ವ ಹಿಂದು ಪರಿಷತ್ ಆಯೋಜಿಸಿದ್ದ ಬೃಹತ್ ಜನಾಗ್ರಹ ಸಭೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, 460 ವರ್ಷದಲ್ಲಿ ರಾಮಮಂದಿರಕ್ಕಾಗಿ ನಿರಂತರ ಹೋರಾಟ ನಡೆದಿದೆ. ಕೆಲವು ವರ್ಷಗಳಿಂದ ಮೋದಿ ನಿರಂತರ ಪ್ರಯತ್ನ ಮಾಡಿದ್ದಾರೆ. ರಾಮಭಕ್ತರ ಕಾರಣದಿಂದ ವಾಜಪೇಯಿ ಮತ್ತು ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದೆ. ನಾನು ಮೊದಲು ರಾಮಭಕ್ತೆ, ನಂತರ ಸಂಸದೆ ಎಂದರು.

Comments are closed.