ಉಡುಪಿ: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳ ವಿಚಾರಣೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸೋಮವಾರದಿಂದ ಫೆ. 8ರ ವರೆಗೆ ನಡೆಯಲಿದೆ.
ಭಾಸ್ಕರ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಷರತ್ತುಬದ್ಧ ಜಾಮೀನು ಪಡೆದಿದ್ದಾರೆ. ನಿರಂಜನ್ ಭಟ್ ಜಾಮೀನಿಗಾಗಿ ಸುಪ್ರೀಂಕೋರ್ಟಿಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ಬಾಕಿ ಇದೆ. ಆರೋಪಿಗಳ ಪರ ನಾರಾಯಣ ಪೂಜಾರಿ, ವಿಕ್ರಂ ಹೆಗ್ಡೆ ಮತ್ತು ಅರುಣ್ ಬಂಗೇರ ವಾದಿಸುತ್ತಿದ್ದಾರೆ.
Comments are closed.