ಕರಾವಳಿ

ಧರ್ಮಸ್ಥಳದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಸ್ತು ಪ್ರದರ್ಶನ ಮಳಿಗೆ ಉದ್ಘಾಟನೆ

Pinterest LinkedIn Tumblr

ಮಂಗಳೂರು ಫೆಬ್ರವರಿ 9 : ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕ ಮಹೋತ್ಸವ ಸಮಾರಂಭದಲ್ಲಿ ಸರ್ಕಾರದ ಸಾಧನೆಯನ್ನು ಪ್ರತಿಬಿಂಬಿಸುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಸ್ತುಪ್ರದರ್ಶನ ಮಳಿಗೆಯನ್ನು ಸಹಾಯಕ ಆಯುಕ್ತರಾದ ಕೃಷ್ಣ ಮೂರ್ತಿ ಅವರು ಉದ್ಘಾಟಿಸಿದರು.

Comments are closed.