ಕರಾವಳಿ

ಮೂಕಾಂಬಿಕೆ ದರ್ಶನ ಪಡೆದ ಜಯಕರ್ನಾಟಕ ಸಂಘಟನೆ ರಾಜ್ಯ ಮುಖಂಡ

Pinterest LinkedIn Tumblr

ಕುಂದಾಪುರ: ಜಯಕರ್ನಾಟಕ ಸಂಘಟನೆಯ ರಾಜ್ಯ ಮುಖಂಡ ಪ್ರವೀಣಚಂದ್ರ ಶೆಟ್ಟಿಯವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದರು.

ಇದೇ ವೇಳೆ ದೇವಳದ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿದು. ಈ ಸಂದರ್ಭದಲ್ಲಿ ಜಯಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಉಪಸ್ಥಿತರಿದ್ದರು

Comments are closed.