ಕುಂದಾಪುರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧ್ಯಕ್ಷರಾಗಿರುವ ಕರ್ನಾಟಕ ಸರಕಾರದ ಯೋಜನಾ ಆಯೋಗ ಮಂಡಳಿಗೆ ಬೈಂದೂರು ತಾಲೂಕಿನ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರು ಅಧಿಕಾರೇತರ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಇವರು ಕಳೆದ ಸಾಲಿನ ಬಿಜೆಪಿ ಮಹಿಳಾ ಮೊರ್ಚದ ಬೈಂದೂರು ಅಧ್ಯಕ್ಷರಾಗಿ, ಪ್ರಸ್ತುತ ಬೈಂದೂರು ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಬಿಜೆಪಿಯ ಸಕ್ರೀಯ ಕಾರ್ಯಕರ್ತೆ ಆಗಿರುವ ಪ್ರಿಯದರ್ಶಿನಿ ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದಾರೆ.
Comments are closed.