ಕರ್ನಾಟಕ

ಮಂಡ್ಯದಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ

Pinterest LinkedIn Tumblr

sucide2ಮಂಡ್ಯ: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು ಮಂಡ್ಯದಲ್ಲಿ ಮತ್ತೊಬ್ಬ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ವರದಿಯಾಗಿದೆ.

ಪಾಂಡವಪುರ ತಾಲ್ಲೂಕಿನ ಬನ್ನಂಗಾಡಿ ಗ್ರಾಮದ ರೈತ ಬಸವರಾಜು ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಸವರಾಜು ಅವರು ಸುಮಾರು ಎರಡು ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

Write A Comment