ಕರ್ನಾಟಕ

ಸಿದ್ದರಾಮಯ್ಯ ಹುಟ್ಟೂರಲ್ಲಿ ಜಾತ್ರೆ ವೇಳೆ ಅಗ್ನಿ ಆಕಸ್ಮಿಕ

Pinterest LinkedIn Tumblr

Fireಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟೂರಾದ ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿಯಲ್ಲಿ ಜಾತ್ರೋತ್ಸವ ನಡೆಯುತ್ತಿದ್ದ ವೇಳೆ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಷಾತ್‌ ಯಾವುದೇ ಹೆಚ್ಚಿನ ಹಾನಿ ಸಂಭವಿಸಿಲ್ಲ.

ಜಾತ್ರೆ ನಡೆಯುತ್ತಿದ್ದ ವೇಳೆ ಸಾಂಪ್ರದಾಯಿಕ ಅಲಂಕಾರಿಕ ಕೊಡೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಯನ್ನು ನಂದಿಸಲು ಗ್ರಾಮಸ್ಥರು ಹರಸಾಹಸ ಪಡಬೇಕಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಜಾತ್ರೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.
-ಉದಯವಾಣಿ

Write A Comment