ಕರ್ನಾಟಕ

ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

Pinterest LinkedIn Tumblr

suಬೆಂಗಳೂರು: ಪ್ರೇಮಿಗಳಿಬ್ಬರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹುಣಸಮಾರನಹಳ್ಳಿ ಎಸ್ ಆರ್ ಲಾಡ್ಜ್‌‌ನಲ್ಲಿ ನಡೆದಿದೆ. ಶೈಲಜಾ ಹಾಗೂ ವೆಂಕಟ್ ಆತ್ಮಹತ್ಯೆಗೆ ಶರಣಾಗಿದ್ದು, ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಶೈಲಜಾಗೆ ಬೇರೆ ಯುವಕನೊಂದಿಗೆ ಮದುವೆಯಾಗಿತ್ತು.

ಆದರೆ ಶೈಲಜಾ ಹಾಗೂ ವೆಂಕಟ್ ಎಂಬವನನ್ನು ಪ್ರೀತಿಸುತ್ತಿದ್ದು, ಇಬ್ಬರ ಪ್ರೀತಿಗೂ ಮನೆಯವರಿಂದ ತತೀರ್ವ ವಿರೋಧವಿತ್ತು. ಈ ಕಾರಣದಿಂದಾಗಿ ಇಬ್ಬರೂ ಬಿಟ್ಟಿರಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳ ತಿಳಿಸಿವೆ.

ಘಟನೆಗೆ ಸಂಬಂಧಿಸಿದಂತೆ ಯಲಹಂಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Write A Comment