ಕರ್ನಾಟಕ

ಮಲ್ಯ ಖುದ್ದು ಹಾಜರಿಗೆ ರಾಜ್ಯ ಹೈಕೋರ್ಟ್‌ ಆದೇಶ

Pinterest LinkedIn Tumblr

vijay malyaಬೆಂಗಳೂರು: ಉದ್ಯಮಿ ವಿಜಯ್‌ ಮಲ್ಯ ಖುದ್ದು ಹಾಜರಾಗುವಂತೆ ಹೈಕೋರ್ಟ್‌ ಗುರುವಾರ ಆದೇಶಿಸಿದೆ.

ನವೆಂಬರ್‌ 24ರಂದು ಖುದ್ದು ಹಾಜರಾಗುವಂತೆ ಹೈಕೋರ್ಟ್‌ ವಿಭಾಗೀಯ ಪೀಠ ಆದೇಶ ನೀಡಿದೆ.

ಎಸ್‌ಬಿಐ ಸೇರಿದಂತೆ ಹಲವು ಬ್ಯಾಂಕ್‌ಗಳು ಮಲ್ಯ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದವು.

ಈ ಬಗ್ಗೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಹೈಕೋರ್ಟ್‌ ಆದೇಶಿಸಿದೆ.

Comments are closed.