ಕರ್ನಾಟಕ

ವಿಧಾನಸೌಧದಲ್ಲಿ ಕಾರಿನಲ್ಲಿ ಪತ್ತೆಯಾದ ಹಣ ಯಾರದ್ದು ಅಂತ ಯಡಿಯೂರಪ್ಪ ಗೊತ್ತು: ಕುಮಾರಸ್ವಾಮಿ

Pinterest LinkedIn Tumblr

HD-Kumarswamyclr-636x400ಹಾಸನ: ಇತ್ತೀಚೆಗೆ ವಿಧಾನಸೌಧದ ಆವರಣದಲ್ಲಿ ವಕೀಲರೊಬ್ಬರ ಕಾರಿನಲ್ಲಿ ದೊರೆತ ₹2 ಕೋಟಿ ರೂಪಾಯಿ ಹಣ ಯಾರದ್ದು ಎಂಬ ಸಂಪೂರ್ಣ ಮಾಹಿತಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ತಿಳಿದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ಆ ಹಣ ಎಲ್ಲಿಂದ ಬಂತು? ಯಾರಿಗೆ ಸೇರಿದ್ದು? ಎಲ್ಲಿಗೆ ಕೊಂಡೊಯ್ಯುತ್ತಿದ್ದರು? ಎಂಬ ಎಲ್ಲಾ ಮಾಹಿತಿ ಯಡಿಯೂರಪ್ಪನವರಿಗೆ ತಿಳಿದಿದೆ ಎಂಬುದು ನನಗೆ ಗೊತ್ತು ಎನ್ನುವ ಮೂಲಕ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾರೆ.

Comments are closed.