ಕರ್ನಾಟಕ

ರುದ್ರೇಶ್ ಹಂತಕರಿಂದ ಪ್ರತಾಪ್ ಸಿಂಹ ಹತ್ಯೆಗೆ ಎರಡು ಬಾರಿ ವಿಫಲ ಯತ್ನ…!

Pinterest LinkedIn Tumblr

pratapa-simhaಬೆಂಗಳೂರು(ಅ.30): RSS ರುದ್ರೇಶ್ ಹಂತಕರು ಪೊಲೀಸರ ವಿಚಾರಣೆ ಸಮಯದಲ್ಲಿ ಸ್ಫೋಟಕ ಮಾಹಿತಿ ಹೊರಹಾಕಿದ್ದು, ಬಿಜೆಪಿ ಸಂಸದ ಪ್ರತಾಪ್ ಸಿಂಹ ಹತ್ಯೆಗೆ ಎರಡು ಬಾರಿ ಯತ್ನ ನಡೆಸಲಾಗಿತ್ತು ಎಂದು ಸತ್ಯ ಬಾಯ್ಬಿಟ್ಟಿದ್ದಾರೆ.
RSS ರುದ್ರೇಶ್ ಹಂತಕರು ಹಿಂದೂಪರ ಮುಖಂಡರು, ಬಿಜೆಪಿ ನಾಯಕರನ್ನು ಟಾರ್ಗೆಟ್ ಮಾಡಿದ್ದರು ಎನ್ನಲಾಗಿದೆ. ಸೆ.16ರಂದು ಶಿವಾಜಿನಗರದಲ್ಲಿ ರುದ್ರೇಶ್ರನ್ನು ಕೊಂದಿದ್ದ ಹಂತಕರು ವಿರಚಾರಣೆ ಸಮಯದಲ್ಲಿ ಅನೇಕ ಮಾಹಿತಿಯನ್ನು ಹೊರ ಹಾಕುತ್ತಿದ್ದು, ನಮ್ಮ ಮೊದಲ ಟಾರ್ಗೆಟ್ ಆಗಿದ್ದವರು ಪ್ರತಾಪ್ ಸಿಂಹ ಎಂದಿದ್ದಾರೆ.

Comments are closed.