ಧಾರವಾಡ: ಗಣೇಶನಗರ ಬಳಿ ಮಹಿಳೆ ರೈಲು ಹಳಿ ಮೇಲೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ರೈಲಿಗೆ ಸಿಲುಕಿದ ಮಹಿಳೆಯ ಕಾಲು ತುಂಡರಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆಕೆ ಬೆಳಗಾವಿ ಜಿಲ್ಲೆಯ ಅಂಕಲಿ ಗ್ರಾಮದ ಗೋದಾವರಿ ಬೊಮ್ಮನಹಳ್ಳಿ (30) ಎಂದು ತಿಳಿದುಬಂದಿದೆ.
ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ಗೆ ರವಾನಿಸಲಾಗಿದೆ.
Comments are closed.