ಕರ್ನಾಟಕ

ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆಗೆ ಬಂದಿದ್ದ 18 ಮಹಿಳೆಯರು ಅಸ್ವಸ್ಥ

Pinterest LinkedIn Tumblr


ಹೊಸಪೇಟೆ: ತಾಲ್ಲೂಕಿನ ಕಮಲಾಪುರ ಸರ್ಕಾರಿ ಆಸ್ಪತ್ರೆಗೆ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆಗೆ ಬಂದಿದ್ದ 18 ಮಹಿಳಯರು ಬುಧವಾರ ಅಸ್ವಸ್ಥಗೊಂಡಿದ್ದಾರೆ.

ಮಹಿಳೆಯರು ಅಸ್ವಸ್ಥಗೊಳ್ಳಲು ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಅಸ್ವಸ್ಥಗೊಂಡಿರುವ ಮಹಿಳೆಯರನ್ನು ಹೊಸಪೇಟೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Comments are closed.