ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಇಬ್ಬರು ಭಿಕ್ಷುಕರನ್ನು ಧಾರುಣವಾಗಿ ಕೊಲೆಗೈದ ಘಟನೆ ನಗರದ ಹೊಸಕೋಟೆ ಕೆಇಬಿ ವೃತದ ಬಳಿ ಸೋಮವಾರ ಬೆಳಗ್ಗಿನ ಜಾವ ನಡೆದಿದೆ.
ರವೇಶ(36) ಹಾಗೂ ಮತ್ತೋಬ್ಬ ಮಹಿಳೆ ಮೃತಪಟ್ಟ ದುರ್ದೈವಿಗಳು ಎಂದು ತಿಳಿದು ಬಂದಿದೆ. ಚಿಂದಿ ಆಯ್ದುಕೊಂಡು ಜೀವನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ಹೊಸಕೋಟೆ ಪೊಲಿಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
-ಉದಯವಾಣಿ
Comments are closed.