ಕರ್ನಾಟಕ

ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಗೆ ಧರ್ಮದೇಟು

Pinterest LinkedIn Tumblr


ಬೆಳಗಾವಿ: ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ರಾಯಭಾಗ ತಾಲೂಕಿನ ಹಂದಿಗುಂದ ಗ್ರಾಮದ ಹೊರವಲಯದಲ್ಲಿ ಗೋಮಾಂಸ ಸಾಗಿಸುತ್ತಿದ್ದ ಲಾಲಸಾಬ್ ಬೇಪಾರಿ ಅವರನ್ನು ಹಿಡಿದು ಸಾರ್ವಜನಿಕರು ಹಲ್ಲೆ ಮಾಡಿದ್ದಾರೆ.

ಮಹಾರಾಷ್ಟ್ರ ಹಾಗೂ ಗೋವಾ ಕಡೆಗೆ ಗೋವಾಂಸ ಸಾಗಿಸುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ವಾಹನ ತಡೆದು ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

Comments are closed.