ಕಾಂಗ್ರೆಸ್ಸಿನ ‘ಜನಾರ್ಶೀವಾದ ಯಾತ್ರೆ’ ಹಿನ್ನೆಲೆಯಲ್ಲಿ ರೋಡ್ ಶೋ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾದಗಿರಿಯ ಶಂಶಾಲಂ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಅವರೊಂದಿಗೆ ಡಾ.ಪರಮೇಶ್ವರ್, ಡಿ.ಕೆ.ಶಿವ ಕುಮಾರ್, ರೇಷನ್ ಬೇಗ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ಕರ್ನಾಟಕ
Comments are closed.