ಬೆಂಗಳೂರು: ವಿಧಾನಸಭೆಯಿಂದ ನಡೆಯುವ ರಾಜ್ಯಸಭಾ ಸ್ಥಾನದ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್ 23ರಂದು ಚುನಾವಣೆ ನಡೆಯಲಿದೆ.
ಒಟ್ಟು 58 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ರಾಜ್ಯದ ಕೆ.ರೆಹಮಾನ್ ಖಾನ್, ರಾಜೀವ್ ಚಂದ್ರಶೇಖರ್, ಆರ್. ರಾಮಕೃಷ್ಣ ಮತ್ತು ಬಸವರಾಜ ಪಾಟೀಲ್ರ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ತೆರವಾದ ನಾಲ್ಕು ಸ್ಥಾನಗಳಿಗೆ ಚುನಾವಣೆ ರಾಜ್ಯದಿಂದ ನಡೆಯಲಿದೆ.
Comments are closed.