ಬೆಂಗಳೂರು: ಇವತ್ತು ಕರ್ನಾಟಕದ ಮುಂದಿನ ಸರ್ಕಾರ ಯಾರದ್ದು ಎಂದು ಗೊತ್ತಾಗಲಿರುವ ಮಹತ್ವದ ದಿನ. ಸಿಎಂ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ, ಕುಮಾರಸ್ವಾಮಿ ಸೇರಿ ಹಲವು ಘಟಾನುಘಟಿ ರಾಜಕಾರಣಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರ ಆಗಲಿದೆ.
ಬೆಳಗ್ಗೆ 8 ಗಂಟೆಯಿಂದ ರಾಜ್ಯದ 38 ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಶುರುವಾಗಿದ್ದು, ಬೆಳಗ್ಗೆ 11 ಗಂಟೆ ಹೊತ್ತಿಗೆ ಸ್ಪಷ್ಟ ಫಲಿತಾಂಶ ಲಭ್ಯವಾಗಲಿದೆ.
ಕಾಂಗ್ರೆಸ್ ಮುನ್ನಡೆ-71
ಬಿಜೆಪಿ ಮುನ್ನಡೆ-80
ಜೆಡಿಸ್ ಮುನ್ನಡೆ-29
ಇತರರು ಮುನ್ನಡೆ -1
Comments are closed.