ಕರ್ನಾಟಕ

ಲೋಕಸಭಾ ಚುನಾವಣೆ : ಮಂಡ್ಯ ಅಭ್ಯರ್ಥಿ ಎಂ ಸುಮಲತಾ ನಾಪತ್ತೆ

Pinterest LinkedIn Tumblr


ಮಂಡ್ಯ: ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಸುಮಲತಾ ಎಂ. ಎಂಬ ಅಭ್ಯರ್ಥಿ ನಾಪತ್ತೆಯಾಗಿದ್ದಾರೆ.

ಗೊರವಿ ಗ್ರಾಮದವರಾದ ಇವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿ ಸಿದ್ದು, ಇವರ ಪತಿ ಇತ್ತೀಚೆಗೆ ನಾಮಪತ್ರ ವಾಪಸ್ ತೆಗೆಯುತ್ತೇನೆ ಎಂದು ಹೇಳಿದ್ದರು. ಆದರೆ, ಅಂದಿನಿಂದ ಸುಮಲತಾ ನಾಪತ್ತೆಯಾಗಿದ್ದಾರೆ.

ಕಳೆದ 3 ದಿನಗಳಿಂದ ಊರಲ್ಲಿ ಇಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.

Comments are closed.