ಮಂಡ್ಯ: ಅಪಘಾತವಾಗಿದ್ದವರನ್ನ ರಕ್ಷಿಸಲೋಗಿ ಮೂವರ ದುರ್ಮರಣ ಪ್ರಕರಣಕ್ಕೆ ಸಂಬಂಧಿದಂತೆ ಮೃತ ಕುಟುಂಬಸ್ಥರಿಗೆ ನಟ, ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಪರಿಹಾರ ವಿತರಣೆ ಮಾಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಆಪ್ತ ಸುನೀಲ್ ಹಾಗೂ ಸಂತೋಷ್ ತಮ್ಮಣ್ಣರಿಂದ ಪರಿಹಾರ ವಿತರಣೆ ಮಾಡಿಸಲಾಗಿದೆ. ಮೃತರ ಮೂವರು ಕುಟುಂಬಗಳಿಗೆ ತಲಾ 50 ಸಾವಿರ ರೂ. ವೈಯಕ್ತಿಕ ಪರಿಹಾರ ನೀಡಲಾಗಿದೆ. ಅಷ್ಟೇ ಅಲ್ಲದೇ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣರಿಂದಲೂ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ.
ನಿನ್ನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಕೆ.ಎಂ ದೊಡ್ಡಿಯಲ್ಲಿ ಕಾರು ಅಪಘಾತದಲ್ಲಿ ಮೂವರ ಸಾವನ್ನಪ್ಪಿದ್ದರು. ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದ ವೇಳೆ ಸಚಿವ ಡಿಸಿ ತಮ್ಮಣ್ಣ ಅವರು ಭೇಟಿ, ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು.
Comments are closed.