ಕರ್ನಾಟಕ

ಶಾಸಕರ ಭವನದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಮಾಧ್ಯಮಗಳಿಗೆ ನಿರ್ಬಂಧ

Pinterest LinkedIn Tumblr

ಬೆಂಗಳೂರು: ವಿಧಾನಮಂಡಲ ಕಲಾಪದ ಬಳಿಕ ಸರ್ಕಾರಿ ಕಾರ್ಯಕ್ರಮಗಳಿಗೂ ಮಾಧ್ಯಮಗಳಿಗೆ ಕಡಿವಾಣ ಹಾಕಲಾಗಿದೆ. ಶಾಸಕರ ಭವನದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ವರದಿಗೆ ತೆರಳಿದ್ದ ಪತ್ರಕರ್ತರಿಗೆ ಪೊಲೀಸರು ಅವಕಾಶ ನೀಡದೆ ದರ್ಪ ತೋರಿದ್ದಾರೆ.

ಇಷ್ಟು ದಿನ ಮುಖ್ಯಮಂತ್ರಿ ಮನೆ ಮತ್ತು ವಿಧಾನಸೌಧಕ್ಕೆ ಪತ್ರಕರ್ತರಿಗೆ ಅವಕಾಶ ನೀಡಿರಲಿಲ್ಲ. ಈಗ ಸರ್ಕಾರಿ ಕಾರ್ಯಕ್ರಮಗಳಿಗೂ ಕಡಿವಾಣ ಹಾಕಲಾಗಿದೆ.

Comments are closed.