ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಕರ್ನಾಟಕದ ವತಿಯಿಂದ ಬಹುದಿನದ ಆದ್ಯತೆ ಮತ್ತು ಬೇಡಿಕೆಯಾದ ಗೋಹತ್ಯೆ ಮತ್ತು ಲವ್ ಜಿಹಾದ್ ನಿಷೇಧಿಸಿ ಕಾಯ್ದೆ ಜಾರಿಗೆ ತರಲು ತುರ್ತಾಗಿ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ, ಯುವಮೋರ್ಚಾ ಕರ್ನಾಟಕ ರಾಜ್ಯಾಧ್ಯಕ್ಷ ಸಂದೀಪ್ ಕುಮಾರ್ ,ಮೈಸೂರಿನ ಸಂಸದ ಪ್ರತಾಪ್ ಸಿಂಹ,ರಾಜ್ಯ ಬಿ.ಜೆ.ವೈ.ಎಂ ಪ್ರಧಾನ ಕಾರ್ಯದರ್ಶಿಗಳಾದ ಡಾ.ಮಲ್ಲಿಕಾರ್ಜುನ ಬಾಳಿಕಾಯಿ,ಅಜಿತ ಹೆಗಡೆ ಉಪಸ್ಥಿತರಿದ್ದರು.
Comments are closed.