ಕರ್ನಾಟಕ

ಬೊಮ್ಮಾಯಿ ಸಂಪುಟ ಸೇರಲಿರುವ ಶಾಸಕರ ಪಟ್ಟಿ ಬಿಡುಗಡೆ; ಯಾರೆಲ್ಲ ಇದ್ದಾರೆ ನೋಡಿ…ಕೈಬಿಟ್ಟಿದ್ದು ಯಾರನ್ನು…?

Pinterest LinkedIn Tumblr

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಚಿವರುಗಳ ಪಟ್ಟಿ ಇಂತಿದೆ.

ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ, ಆರ್.ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ‌ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬಿಳಿಗಿ, ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ, ಸುನೀಲ್ ಕುಮಾರ್ – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ, ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ, ಗೋಪಾಲಯ್ಯ-ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿ ಸಿ‌ ಪಾಟೀಲ್ – ನರಗುಂದ, ಬಿಸಿ ನಾಗೇಶ್ – ತಿಪಟೂರು ಮತ್ತು ಬಿ.ಶ್ರೀ ರಾಮುಲು- ಮೊಳಕಾಲ್ಮೂರು, ಬಿ.ಸಿ. ಪಾಟೀಲ್- ಹಿರೇಕೆರೂರು ಕ್ಷೇತ್ರದವರಾಗಿದ್ದಾರೆ.

ಇನ್ನು ಬೊಮ್ಮಾಯಿ ಸಂಪುಟದಿಂದ ಕೈಬಿಟ್ಟವರ ಹೆಸರುಗಳು: ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ಸಿ ಪಿ ಯೋಗೇಶ್ವರ್, ಶಂಕರ್, ಶ್ರೀಮಂತ್ ಪಾಟೀಲ್.

Comments are closed.