
ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಮುಖ್ಯಮಂತ್ರಿ ಚಂದ್ರುಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಈ ಹಿಂದೆ 2 ಬರಿ ಲಘು ಹೃದಯಾಘಾತವಾಗಿತ್ತು. ಇಂದು ಕೂಡ ಲಘು ಹೃದಯಾಘಾತವಾಗಿದ್ದು, ಜೆ.ಪಿ.ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
ಇಂದು ಬೆಳಗ್ಗೆ 10.30 ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ ಇಂದು ಅವರಿಗೆ ಹಾರ್ಟ್ ಸರ್ಜರಿ ನಡೆಯುತ್ತದೆ ಎಂದು ತಿಳಿದು ಬಂದಿದೆ.
Comments are closed.