ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕುಸಿದು ಬಿದ್ದ ಶಿಖರ್ ಧವನ್‌ಗೆ ಎಕ್ಸ್‌ರೆ

Pinterest LinkedIn Tumblr


ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಭುಜದ ಗಾಯಕ್ಕೆ ಒಳಗಾದ ಶಿಖರ್ ಧವನ್ ಅವರು ಎಕ್ಸ್ ರೆಗೆ ತೆರಳಿದರು.

ಈಹಿನ್ನೆಯಲ್ಲಿ ಅವರು ಎರಡನೇ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡುವ ಬಗ್ಗೆ ಇನ್ನೂ ಯಾವುದೇ ಸ್ಪಷ್ಟತೆಯಿಲ್ಲ. ಎಕ್ಸ್ ರೆ ಮುಗಿಸಿಕೊಂಡ ಬಳಿಕ ಟೀಮ್ ಮ್ಯಾನೇಜ್ ಮೆಂಟ್ ಶಿಖರ್ ಧವನ್ ಆಡುವ ಬಗ್ಗೆ ಸ್ಪಷ್ಟಪಡಿಸಲಿದೆ ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 286 ರನ್ ಪೇರಿಸಿದೆ.

Comments are closed.