ಆರೋಗ್ಯ

ಸ್ವಲ್ಪ ಏಲಕ್ಕಿಯನ್ನು ಬೆಣ್ಣೆಯೊಡನೆ ಅರೆದು ತಿದರೆ ಭೇದಿ ಕಡಿಮೆ

Pinterest LinkedIn Tumblr

· ಮೇಲಿಂದ ಮೇಲೆ ಭೇದಿಯಾಗುತ್ತಿದ್ದರೆ ಸ್ವಲ್ಪ ಏಲಕ್ಕಿಯನ್ನು ಬೆಣ್ಣೆಯೊಡನೆ ಅರೆದು ತಿನ್ನುವುದರಿಂದ ಭೇದಿ ಕಡಿಮೆಯಾಗುತ್ತದೆ.

· ಭೇದಿಯಾಗುತ್ತಿರುವಾಗ ಖರ್ಜೂರ ಸೇವಿಸಿದರೆ ನಿವಾರಣೆಯಾಗುವುದು

· ಆಮಶಂಕೆ ಭೇದಿಯಾಗುತ್ತಿದ್ದರೆ ಕರಿಬೇವಿನ ಕಷಾಯ ಉತ್ತಮ

· ರಕ್ತಭೇದಿಯ ಬಾಧೆ ಇದ್ದವರು ಕರಿಬೇವಿನ ಚಟ್ನಿ ತಿನ್ನಬೇಕು

· ವಾಂತಿಭೇದಿ ಆದಾಗ ತುಳಸಿಯ ಬೀಜ ಬಳಸಬೇಕು

· ರಕ್ತಭೇದಿ ಬಾಧೆಗೆ 10 ಗ್ರಾಂ ಗುಲಾಬಿಹೂಗಳನ್ನು ಎರಡು ಗಂಟೆಕಾಲ ನೀರಲ್ಲಿ ನೆನೆಯಿಟ್ಟು, ನುಣ್ಣಗೆ ಅರೆದು, ಅದಕ್ಕೆ ಕಲ್ಲುಸಕ್ಕರೆಪುಡಿ ಬೆರಸಿ ದಿನದಲ್ಲಿ ಎರಡು ಬಾರಿ ಸೇವಿಸಬೇಕು. ನೆಗಡಿಗೆ ಗುಲಾಬಿಚಹ ಕುಡಿಯಬೇಕು

Comments are closed.