ಆರೋಗ್ಯ

ಎಳನೀರು ಬೆಳಗ್ಗೆ 11 ಗಂಟೆಯವರೆಗೆ ಮಾತ್ರ ಅಮೃತವಿದ್ದಂತೆ.ನಿಜನಾ ತಿಳಿಯಿರಿ ?

Pinterest LinkedIn Tumblr

ನಿಂತುಕೊಂಡು ನೀರು ಕುಡಿಯುವವರ ಕೀಲು ನೋವನ್ನು ಪ್ರಪಂಚದ ಯಾವುದೇ ವೈದ್ಯರಿಂದ ಸರಿಪಡಿಸಲಾಗುವುದಿಲ್ಲ.

ವೇಗವಾಗಿ ತಿರುಗುವ fan ಅಥವಾ A.C ಯ ಅಡಿಯಲ್ಲಿ ಮಲಗುವವರಿಗೆ ಸ್ಥೂಲಕಾಯ ತಪ್ಪಿದ್ದಲ್ಲ.

*70% ಶರೀರದ ನೋವನ್ನು ಯಾವುದೇ Pain Killer ಗಿಂತಲೂ ವೇಗವಾಗಿ ಕಡಿಮೆ ಮಾಡುವ ಶಕ್ತಿ ಒಂದು ಗ್ಲಾಸ್ ಬಿಸಿ ನೀರಿಗಿದೆ.

ಕುಕ್ಕರ್ನಲ್ಲಿ ಬೇಳೆ ಕರಗುತ್ತದೆ, ಬೇಯುವುದಿಲ್ಲ. ಇದರಿಂದ ಆ್ಯಸಿಡಿಟಿ ಉಂಟಾಗುತ್ತದೆ.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತದೆ.

ಷರಬತ್ತು ಹಾಗೂ ಎಳನೀರು ಬೆಳಗ್ಗೆ 11 ಗಂಟೆಯವರೆಗೆ ಮಾತ್ರ ಅಮೃತವಿದ್ದಂತೆ.

ಲಕ್ವ ಹೊಡೆದ ತಕ್ಷಣ ರೋಗಿಯ ಮೂಗಿನಲ್ಲಿ ದೇಸೀ ಹಸುವಿನ ತುಪ್ಪ ಹಾಕುವುದರಿಂದ ಕೇವಲ 15 ನಿಮಿಷದಲ್ಲಿ ಲಕ್ವ ಹತೋಟಿಗೆ ಬರುತ್ತದೆ.

ಸೀ ಹಸುವಿನ ಮೇಲೆ ಕೇವಲ ಕೈ ಆಡಿಸುವುದರಿಂದ BP ಹತ್ತು ದಿನಗಳಲ್ಲಿ ಸಹಜ ಸ್ಥಿತಿಗೆ ಮರಳುತ್ತದೆ.
​ಒಳ್ಳೆಯ ವಿಷಯ… ಆದಷ್ಟು ಶೇರ್ ಮಾಡಿ…​

Comments are closed.