ತುಮಕೂರು: ಇಲ್ಲಿನ ನೆಲಮಂಗಲದ ಸಿದ್ದರಬೆಟ್ಟದಲ್ಲಿರುವ ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ದಾರುಣವಾಗಿ ನೀರುಪಾಲಾಗಿರುವ ದಾರುಣ ಘಟನೆ ಶನಿವಾರ ನಡೆದಿದೆ.
ಬೆಂಗಳೂರಿನ ಕೆಂಗೇರಿ ನಿವಾಸಿಗಳಾದ ರೇಷ್ಮಾ (22)ಮುನೀರ್ ಖಾನ್(49), ಯಾರಬ್ ಖಾನ್(21), ಮುಬೀನ್ ತಾಜ್(21)ಮತ್ತು ಸಲ್ಮಾನ್ ಮೃತರು.
ಪಿಕ್ನಿಕ್ಗೆ ತೆರಳಿದ್ದ ವೇಳೆ ಮುನೀರ್ ಅವರು ನೀರಿಗಿಳಿದಿದ್ದು ಆಯತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ. ಈ ವೇಳೆ ರಕ್ಷಣೆಗೆ ತೆರಳಿ ಐವರು ನೀರು ಪಾಲಾಗಿದ್ದಾರೆ ಎಂದು ಪ್ರಾಥಮಿಕ ವರದಿ ಗಳಿಂದ ತಿಳಿದು ಬಂದಿದೆ.
ಡಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Comments are closed.