ಕರಾವಳಿ

ದೀಪಾವಳಿ ಪ್ರಯುಕ್ತ ಕಾರ್‌ಸ್ಟ್ರೀಟ್ ವೆಂಕಟರಮಣ ದೇವಸ್ಥಾನದ ಗೋ ಶಾಲೆಯಲ್ಲಿ ಗೋ ಪೂಜೆ

Pinterest LinkedIn Tumblr

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಗೋ ಶಾಲೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಕಾರ್ಯಕ್ರಮವು ಶ್ರೀ ದೇವಳದ ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ ಹಾಗೂ ರಾಘವೇಂದ್ರ ಆಚಾರ್ಯಾಯರು ವೈಧಿಕ ವಿಧಿ ವಿಧಾನ ದೊಂದಿಗೆ ಗೋ ಪೂಜೆ ನೆರವೇರಿಸಿದರು .

ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಸಿ . ಎಲ್ . ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ಹಿರಿಯ ವಕೀಲರಾದ ಪ್ರೇಮಾನಂದ ಕಿಣಿ ಹಾಗೂ ನೂರಾರರು ಭಜಕರು ಉಪಸ್ಥಿತರಿದ್ದರು .

ಚಿತ್ರ : ಮಂಜು ನೀರೇಶ್ವಾಲ್ಯ

Comments are closed.