ಕರಾವಳಿ

ಸಿದ್ಧಗಂಗಾ ಶ್ರೀ ಶಿವೈಕ್ಯ : ಶಾಸಕ ವೇದವ್ಯಾಸ ಕಾಮತ್ ಸಂತಾಪ

Pinterest LinkedIn Tumblr

ಮಂಗಳೂರು : ನಡೆದಾಡುವ ದೇವರು, ಲಕ್ಷಾಂತರ ಮಕ್ಕಳಿಗೆ ಅನ್ನ, ವಸತಿ, ಶಿಕ್ಷಣ ನೀಡಿ ಅವರ ಬದುಕನ್ನು ರೂಪಿಸಿದ, ಪರಮಪೂಜ್ಯ ಸಿದ್ಧಗಂಗಾ ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಅವರು ಶಿವೈಕ್ಯರಾಗಿದ್ದಾರೆ. ಅವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿ ಕೋಟ್ಯಾಂತರ ಭಕ್ತರಿಗೆ ಭಗವಂತ ನೀಡಲಿ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಸಂತಾಪ ವ್ಯಕ್ತಪಡಿಸಿದ್ದಾರೆ.

Comments are closed.